ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು.
ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲಿಷ್, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಸಂಸ್ಕೃತ ಭಾಷೆಗಳಲ್ಲಿಯೂ ಅವರು ಪ್ರಾವೀಣ್ಯತೆ ಸಾಧಿಸಿದ್ದರು. ಸರಿತಾ ಅವರು ಬೆಂಗಳೂರು ಹಾಗೂ ಕೆಜಿಎಫ್ಗಳಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಸುಮಾರು 300ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಸರಿತಾ ರಚಿಸಿದ್ದು, ನಾಡಿನ ಪ್ರಖ್ಯಾತ ಪತ್ರಕೆಗಳಲೆಲ್ಲಾ ಪ್ರಕಟಗೊಂಡಿವೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…