ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು.
ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲಿಷ್, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಸಂಸ್ಕೃತ ಭಾಷೆಗಳಲ್ಲಿಯೂ ಅವರು ಪ್ರಾವೀಣ್ಯತೆ ಸಾಧಿಸಿದ್ದರು. ಸರಿತಾ ಅವರು ಬೆಂಗಳೂರು ಹಾಗೂ ಕೆಜಿಎಫ್ಗಳಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಸುಮಾರು 300ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಸರಿತಾ ರಚಿಸಿದ್ದು, ನಾಡಿನ ಪ್ರಖ್ಯಾತ ಪತ್ರಕೆಗಳಲೆಲ್ಲಾ ಪ್ರಕಟಗೊಂಡಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…