ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ರೈತರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಿದ್ದ ಬೆನ್ನಲ್ಲೇ ಸರ್ಕಾರವು ರೈತರೊಂದಿಗೆ ಮಾತುಕತೆಗೆ ಮುಂದಾಗಿತ್ತು.
ಇದನ್ನು ಓದಿ: ಬೆಳಗಾವಿಯಲ್ಲಿ ಉಗ್ರ ಸ್ವರೂಪ ಪಡೆದ ಅನ್ನದಾತರ ಪ್ರತಿಭಟನೆ
ಸಚಿವ ಎಚ್.ಕೆ.ಪಾಟೀಲ್ ಅವರು ರೈತ ಮುಖಂಡರ ಜೊತೆ ಮಾತಯಕತೆ ನಡೆಸಿ ಮನವೊಲಿಸುವ ಯತ್ನ ನಡೆಸಿದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕೂಡ ರೈತರು ಹೋರಾಟ ಮುಂದುವರಿಸಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…