ರಾಜ್ಯ

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ರೈತರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್‌ ನೀಡಿದ್ದ ಬೆನ್ನಲ್ಲೇ ಸರ್ಕಾರವು ರೈತರೊಂದಿಗೆ ಮಾತುಕತೆಗೆ ಮುಂದಾಗಿತ್ತು.

ಇದನ್ನು ಓದಿ: ಬೆಳಗಾವಿಯಲ್ಲಿ ಉಗ್ರ ಸ್ವರೂಪ ಪಡೆದ ಅನ್ನದಾತರ ಪ್ರತಿಭಟನೆ

ಸಚಿವ ಎಚ್.ಕೆ.ಪಾಟೀಲ್‌ ಅವರು ರೈತ ಮುಖಂಡರ ಜೊತೆ ಮಾತಯಕತೆ ನಡೆಸಿ ಮನವೊಲಿಸುವ ಯತ್ನ ನಡೆಸಿದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಕೂಡ ರೈತರು ಹೋರಾಟ ಮುಂದುವರಿಸಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago