ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿಯಾದ ಬೆನ್ನಲ್ಲಿಯೇ ಇಂದು (ಮಾ.೧೭) ಸಂಸದೆ ಸುಮಲತಾ ಅಂಬರೀಶ್ ಅವರು ಹೈಕಮಾಂಡ್ ಆದೇಶದಂತೆ ದೆಹಲಿಗೆ ತೆರಳಿದ್ದಾರೆ.
ಜೆಡಿಎಸ್ಗೆ ಟಕೆಟ್ ಸಿಗುವ ವಿಶ್ವಾಸದಲ್ಲಿರುವ ಮಾಜಿ ಸಿಎಂ ಎಚ್ಡಿಕೆ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇತ್ತ ಬಿಜೆಪಿಯಿಂದ ಸಂಸದೆ ಸುಮಲತಾ ಅವರನ್ನು ವರಿಷ್ಠರು ದೆಹಲಿಗೆ ಆಹ್ವಾನಿಸಿದ್ದಾರೆ
ಕೂಡಲೇ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲಿಯೇ ಇಂದು ಮಧ್ಯಾಹ್ನವೇ ಸುಮಲತಾ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಒಂದು ವೇಳೆ ಮಂಡ್ಯ ಟಿಕೆಟ್ ಕೈ ತಪ್ಪಿದ್ರೆ ಸುಮಲತಾ ನಡೆಯೇನು..?, ತಾವು ಮೊದಲೇ ಹೇಳಿದಂತೆ ಬಿಜೆಪಿಯಿಂದ ಟಿಕೆಟ್ ಸಿಗದೇ ಹೋದರೇ ಪಕ್ಷೇತರರಾಗಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಸುಮಲತಾ ಅವರ ಮುಂದಿನ ನಡೆ ಬಗ್ಗೆ ತೀವ್ರ ಕುತೂಹಲ ಮೂಡಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…