sumalatha ambareesh
ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್ ವಿರುದ್ಧ ನಟಿ ಸುಮಲತಾ ಅಂಬರೀಷ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ಈ ರೀತಿ ಕನ್ನಡಕ್ಕೆ ಅಪಮಾನ ಮಾಡಿದ್ದು ಸರಿಯಲ್ಲ. ಹೇಳಿಕೆಗಳನ್ನು ಕೊಡುವಾಗ ಸ್ವಲ್ಪ ಎಚ್ಚರಿಕೆ ವಹಿಸಬೇಕು. ಕನ್ನಡಕ್ಕೆ ಅಪಮಾನವಾದರೆ ಯಾರೂ ಕೂಡ ಸಹಿಸಲ್ಲ. ಕ್ಷಮೆ ಕೇಳುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.
ಇನ್ನು ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿದೆ ಎಂದು ಹೇಳಲು ಆಗಲ್ಲ. ಯಾರೊಬ್ಬರ ಹೇಳಿಕೆಯಿಂದ ಕನ್ನಡದ ಘನತೆ ಕಡಿಮೆ ಆಗಲ್ಲ. ಕನ್ನಡ ಭಾಷೆಗೆ ಅದರದ್ದೇ ಆದ ಘನತೆ ಹಾಗೂ ಗೌರವವಿದೆ ಎಂದು ಕಮಲ್ ಹಾಸನ್ ವಿರುದ್ಧ ಕಿಡಿಕಾರಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…