ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುಮಲತಾ ಕಾಂಗ್ರೆಸ್ ಸೇರಿದರೆ ನಾವು ಬೆಂಬಲ ನೀಡಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ್ದ ನಾರಾಯಣಗೌಡ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಕೂತಿದ್ದಾರೆ. ಹೀಗಾಗಿ ಸುಮಲತಾ ಕೂಡಾ ಕಾಂಗ್ರೆಸ್ಗೆ ಹೋಗುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…