ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಆದರೆ, ಒಂದು ವಾರದೊಳಗೆ ವಾಣಿಜ್ಯ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ಗೇಲ್ ಕಂಪನಿಗೆ ರಿಜಿಸ್ಟರ್ ಮಾಡಿಸಬೇಕು. ಅಕ್ರಮ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
10 ಸಾವಿರ ಸಿಲಿಂಡರ್ನಲ್ಲಿ ವಾಣಿಜ್ಯ ಗ್ಯಾಸ್ ವ್ಯಾಪ್ತಿಗೆ ಬರುವ ಎಲ್ಲಾ ವಲಯಕ್ಕೆ ಹಂಚಿಕೆ ಆಗುತ್ತೆ. ಅದರಲ್ಲಿ ಹೋಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಇನ್ನಿತರ ವಲಯಕ್ಕೂ ಹಂಚಿಕೆಯಾಗಲಿದೆ. ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜತೆ ಸಭೆ ಮಾಡಲಾಗುವುದು. ಕಳೆದ ವಾರ ಒಂದು ಸಾವಿರ ಸಿಲಿಂಡರ್ ಹೋಟೆಲ್ಗೆ ನೀಡಲಾಗುತ್ತಿತ್ತು. ಸದ್ಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್ಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…