ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಆದರೆ, ಒಂದು ವಾರದೊಳಗೆ ವಾಣಿಜ್ಯ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ಗೇಲ್ ಕಂಪನಿಗೆ ರಿಜಿಸ್ಟರ್ ಮಾಡಿಸಬೇಕು. ಅಕ್ರಮ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
10 ಸಾವಿರ ಸಿಲಿಂಡರ್ನಲ್ಲಿ ವಾಣಿಜ್ಯ ಗ್ಯಾಸ್ ವ್ಯಾಪ್ತಿಗೆ ಬರುವ ಎಲ್ಲಾ ವಲಯಕ್ಕೆ ಹಂಚಿಕೆ ಆಗುತ್ತೆ. ಅದರಲ್ಲಿ ಹೋಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಇನ್ನಿತರ ವಲಯಕ್ಕೂ ಹಂಚಿಕೆಯಾಗಲಿದೆ. ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜತೆ ಸಭೆ ಮಾಡಲಾಗುವುದು. ಕಳೆದ ವಾರ ಒಂದು ಸಾವಿರ ಸಿಲಿಂಡರ್ ಹೋಟೆಲ್ಗೆ ನೀಡಲಾಗುತ್ತಿತ್ತು. ಸದ್ಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್ಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…