ರಾಜ್ಯ

ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಸೂರಜ್‌ ಪರ ವಕೀಲ ಹೇಳಿದ್ದಿಷ್ಟು

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಎಂಎಲ್‌ಸಿ ಡಾ.ಸೂರಜ್‌ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ನಾಳೆ ಸಿಐಡಿ ಅಧಿಕಾರಿಗಳು ಅರ್ಜಿ ಹಾಕುತ್ತಾರೆ ಎಂದು ಸೂರಜ್‌ ಪರ ವಕೀಲ ನಿಖಿಲ್‌ ಕಾಮತ್‌ ಹೇಳಿದ್ದಾರೆ.

ಇಂದು ಹಾಸನದ ಹಿಮ್ಸ್‌ನಲ್ಲಿ ಮೆಡಿಕಲ್‌ ಟೆಸ್ಟ್‌ಗೆ ಒಳಪಡಿಸಿದ ನಂತರ ಸೂರಜ್‌ ರೇವಣ್ಣನನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್‌ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್‌ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸೂರಜ್‌ ರೇವಣ್ಣ ಪರ ವಕೀಲ ನಿಖಿಲ್‌ ಕಾಮತ್‌ ಅವರು ಸೂರಜ್‌ ರೇವಣ್ಣರನ್ನು ಜಡ್ಜ್‌ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಕೇಸ್‌ ಫೈಲ್ ಇನ್ನೂ ಕೈ ಸೇರಿಲ್ಲ. ನಾಳೆ ಸಿಐಡಿ ಅಧಿಕಾರಿಗಳು ಸೂರಜ್‌ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಓಪನ್‌ ಕೋರ್ಟ್‌ಗೆ ಅರ್ಜಿ ಹಾಕುತ್ತಾರೆ ಎಂದು ಪ್ರಕರಣದ ಮಾಹಿತಿ ನೀಡಿದರು.

andolana

Recent Posts

ಕೆಎಸ್‌ಆರ್‌ಟಿಸಿಯಿಂದ ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…

29 mins ago

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

2 hours ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

13 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

13 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

13 hours ago