ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಇದೆ ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುವುದು ನನಗೆ ಗೊತ್ತಿದೆ. ಈ ರೀತಿಯ ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ. ಷಡ್ಯಂತ್ರ ಮಾಡುತ್ತಿರುವವರು ಯಾರು ಎನ್ನುವುದನ್ನು ಈಗ ಹೇಳುವುದಿಲ್ಲ. ಎಲ್ಲವನ್ನೂ ನಾವು ಎದುರಿಸುತ್ತೇವೆ. ಈ ಪ್ರಕರಣದಲ್ಲಿ ಏನೇನು ನಡೆದಿದೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕಾಲ ಬಂದಾಗ ಎಲ್ಲದರ ಬಗ್ಗೆ ಹೇಳುತ್ತೇನೆ, ಆ ಸಮಯ ಬರಲಿ. ನಮ್ಮ ಕಡೆಯವರು ದೂರು ಕೊಡಲು ಹೋಗಿದ್ದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…