ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 92/2024 ಅನ್ನು ಮುಂದಿನ ತನಿಖೆಗಾಗಿ ತಕ್ಷಣದಿಂದಲೇ ಸಿಐಡಿಗೆ ವಹಿಸಲಾಗಿದೆ. ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ವಹಿಸಬೇಕು ಎಂದು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ಹಾಸನ ಎಸ್ಪಿ ಅವರು, ಈ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗೆ ಕಡತಗಳನ್ನು ಸಿಐಡಿಗೆ ಖುದ್ದಾಗಿ ಹಸ್ತಾಂತರ ಮಾಡಲು ಸೂಚನೆ ನೀಡಬೇಕು. ಸಿಐಡಿ ಡಿಜಿಪಿ ಪ್ರಕರಣದ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೂ ಸಹ ಸೂಚಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…