ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ವಿಚಾರವಾಗಿ ಮಾತನಾಡಿದ ಪ್ರಲ್ಹಾದ್ ಜೋಷಿ ಯಾರೇ ಆರೋಪಿ ಸ್ಥಾನದಲ್ಲಿರಲಿ ಅವರಿಗೆ ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ ಸೂರಜ್ ರೇವಣ್ಣ ಅಥವಾ ಹೆಚ್.ಡಿ.ರೇವಣ್ಣ ಯಾರೇ ಆರೋಪಿ ಸ್ಥಾನದಲ್ಲಿರಲಿ ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಏನು ಶಿಕ್ಷೆಯಾಗಬೇಕು ಆ ಶಿಕ್ಷೆಯಾಗಲಿ ಎಂದು ಹೇಳಿದರು.
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…