ಬೆಂಗಳೂರು: ಲೋಕಸಭೆ ಚುನಾವಣೆಯ ಜೊತೆಗೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗ ಶನಿವಾರ ಉಪ ಚುನಾವಣೆ ಘೋಷಿಸಿದೆ.
ಇದೇ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಇದರೊಂದಿಗೆ ಸುರಪುರ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ.
ಲೋಕಸಭಾ ಚುನಾವಣೆ ಜೊತೆಯಲ್ಲಿ ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ ಸುರಪುರ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಜೂನ್ 4ರಂದೇ ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…