ಉಡುಪಿ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ನಕ್ಸಲರು ಶರಣಾಗುವುದು ಕಾನೂನು ರೀತಿಯ ಕ್ರಮ. ಆದರೆ ಸಿಎಂ ಮುಂದೆ ನಕ್ಸಲರು ಶರಣಾಗಿರುವುದನ್ನು ನೋಡಿದರೆ ಹಲವು ಸಂಶಯಗಳು ಮೂಡುತ್ತಿವೆ ಎಂದು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.
ಈ ಬಗ್ಗೆ ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎನ್ಕೌಂಟರ್ ಶುರು ಮಾಡಿದ ಬಳಿಕ ಸರ್ಕಾರವು ನಕ್ಸಲರನ್ನು ಶರಣಾಗತಿ ಮಾಡಿಸುತ್ತಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದರು.
ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿ ರಾಜ್ಯದಲ್ಲಿದೆ. ನಕ್ಸಲರೇ ತಮ್ಮ ಕಾರ್ಯ ಚಟುವಟಿಕೆಗಳನ್ನು ಬಿಟ್ಟು, ಸಹಜ ಬದುಕಿಗೆ ಮರಳಲು ನಿರ್ಧಾರ ಮಾಡಿದರೆ ಅವರಿಗೆ ದಾರಿ ಮಾಡಿಕೊಡುವುದು ಈ ಕಾನೂನಿನ ಮೂಲ ಉದ್ದೇಶವಾಗಿದೆ.
ಆದರೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವು ನಕ್ಸಲರಿಗೆ ಶರಣಾಗತಿ ಪ್ರಕ್ರಿಯೆಗಳನ್ನು ಸುಲಭ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…