ರಾಜ್ಯ

ಸಿಎಂ ಸಿದ್ದರಾಮಯ್ಯ ಮುಂದೆ ನಕ್ಸಲರ ಶರಣಾಗತಿ ಸಂಶಯ ಮೂಡಿಸುತ್ತಿದೆ: ಕೆ.ಅಣ್ಣಾಮಲೈ

ಉಡುಪಿ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮುಂದೆ ನಕ್ಸಲರು ಶರಣಾಗುವುದು ಕಾನೂನು ರೀತಿಯ ಕ್ರಮ. ಆದರೆ ಸಿಎಂ ಮುಂದೆ ನಕ್ಸಲರು ಶರಣಾಗಿರುವುದನ್ನು ನೋಡಿದರೆ ಹಲವು ಸಂಶಯಗಳು ಮೂಡುತ್ತಿವೆ ಎಂದು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಈ ಬಗ್ಗೆ ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎನ್‌ಕೌಂಟರ್‌ ಶುರು ಮಾಡಿದ ಬಳಿಕ ಸರ್ಕಾರವು ನಕ್ಸಲರನ್ನು ಶರಣಾಗತಿ ಮಾಡಿಸುತ್ತಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದರು.

ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ನೀತಿ ರಾಜ್ಯದಲ್ಲಿದೆ. ನಕ್ಸಲರೇ ತಮ್ಮ ಕಾರ್ಯ ಚಟುವಟಿಕೆಗಳನ್ನು ಬಿಟ್ಟು, ಸಹಜ ಬದುಕಿಗೆ ಮರಳಲು ನಿರ್ಧಾರ ಮಾಡಿದರೆ ಅವರಿಗೆ ದಾರಿ ಮಾಡಿಕೊಡುವುದು ಈ ಕಾನೂನಿನ ಮೂಲ ಉದ್ದೇಶವಾಗಿದೆ.

ಆದರೆ ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರವು ನಕ್ಸಲರಿಗೆ ಶರಣಾಗತಿ ಪ್ರಕ್ರಿಯೆಗಳನ್ನು ಸುಲಭ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

6 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago