ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ.
ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ಶರಣಾಗತಿಯ ಆರು ನಕ್ಸಲರು ಬರುತ್ತಿದ್ದರು. ಈ ವೇಳೆ ಸಿಎಂ ಸೂಚನೆ ಮೇರೆಗೆ ಎಲ್ಲರನ್ನೂ ಪೊಲೀಸರು ಬೆಂಗಳೂರಿಗೆ ಕರೆದೊಯ್ದರು.
ತಮ್ಮ ಸಮ್ಮುಖದಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರಲಿ ಸಿಎಂ ಸಿದ್ದರಾಮಯ್ಯ ಅವರು ಬಯಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಕಾರ್ಯಕ್ರಮ ಸ್ಥಳಾಂತರ ಆಗಿದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಅಶೋಕ್ ಹೇಳಿದರು.
ನಕ್ಸಲರ ಕುಟುಂಬ ಸದಸ್ಯರನ್ನೂ ಬೆಂಗಳೂರಿಗೆ ಪೊಲೀಸ್ ವಾಹನಗಳಲ್ಲೇ ಕರೆದೊಯ್ಯಲಾಯಿತು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…