ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಗೊಂಡಿದೆ.
ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ಶರಣಾಗತಿಯ ಆರು ನಕ್ಸಲರು ಬರುತ್ತಿದ್ದರು. ಈ ವೇಳೆ ಸಿಎಂ ಸೂಚನೆ ಮೇರೆಗೆ ಎಲ್ಲರನ್ನೂ ಪೊಲೀಸರು ಬೆಂಗಳೂರಿಗೆ ಕರೆದೊಯ್ದರು.
ತಮ್ಮ ಸಮ್ಮುಖದಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರಲಿ ಸಿಎಂ ಸಿದ್ದರಾಮಯ್ಯ ಅವರು ಬಯಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಕಾರ್ಯಕ್ರಮ ಸ್ಥಳಾಂತರ ಆಗಿದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಅಶೋಕ್ ಹೇಳಿದರು.
ನಕ್ಸಲರ ಕುಟುಂಬ ಸದಸ್ಯರನ್ನೂ ಬೆಂಗಳೂರಿಗೆ ಪೊಲೀಸ್ ವಾಹನಗಳಲ್ಲೇ ಕರೆದೊಯ್ಯಲಾಯಿತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…