ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಸಮೀಕ್ಷೆಯನ್ನು ಅಕ್ಟೋಬರ್.12ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯದ ಮರು ನಿಗದಿ ಮಾಡಲಾಗಿದೆ.
ಸಮೀಕ್ಷೆಯು ಪೂರ್ಣಗೊಳ್ಳಲು ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗಂಡು ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರಿಷ್ಕರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮ ವಹಿಸಲು ನಿರ್ಧರಿಸಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಇಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್.8ರಿಂದ 24ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧಾರ ಮಾಡಲಾಗಿದೆ.
ರಾಜ್ಯದ ಇತರೆ ಭಾಗಗಳಲ್ಲಿ: ಇಲ್ಲಿ ಅಕ್ಟೋಬರ್.8ರಿಂದ ಅಕ್ಟೋಬರ್.12ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧಾರ ಮಾಡಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…