ರಾಜ್ಯ

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ ನೀಡಿದ್ದಾರೆ.

ಉಗಾಂಡದಿಂದ ಬೆಂಗಳೂರಿಗೆ ಬಂದಿದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್‌ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು.

ಇದೀಗ ಲ್ಯಾಬ್‌ ರಿಪೋರ್ಟ್‌ ನೆಗೆಟಿವ್‌ ಬಂದಿದ್ದು, ಅವರಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

 

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago