ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾವು ಕೂಡ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. ನಮ್ಮ ಐಎಸ್ಡಿ ವಿಭಾಗಕ್ಕೆ ಅಲರ್ಟ್ ಮಾಡಿದ್ದೇವೆ. ಅಲ್ಲಿ ಬಂಧಿತ ಶಂಕಿತರಲ್ಲಿ ಬಾಂಗ್ಲಾದವರೂ ಇದ್ದಾರೆ. ನಮ್ಮಲ್ಲೂ ಬಾಂಗ್ಲಾವಾಸಿಗಳ ಪತ್ತೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಕಳೆದ ಒಂದು ತಿಂಗಳಿಂದ ಈ ಅಭಿಯಾನ ನಡೆಯುತ್ತಿದೆ. ಎಂದು ಹೇಳಿದರು.
ಇನ್ನು ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಅವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…