ನವದೆಹಲಿ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ.
145 ಸಂಸದರ ಅಮಾನತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಬಿಜೆಪಿ ನಾಯಕರು ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಏತನ್ಮಧ್ಯೆ, ಲೋಕಸಭೆಯೊಳಗೆ, ಸ್ಪೀಕರ್ ಓಂ ಬಿರ್ಲಾ ಅವರು ಇನ್ನೂ ಮೂವರು ಕಾಂಗ್ರೆಸ್ ಸಂಸದರಿಗೆ “ಅಶಿಸ್ತಿನ ನಡವಳಿಕೆ” ವಿರುದ್ಧ ಎಚ್ಚರಿಕೆ ನೀಡಿದರು. ಅದೇ ನಡುವಳಿಕೆ ಮುಂದುವರೆಸಿದ್ದರಿಂದ ಅವ್ರ ವಿರುದ್ಧ ಅಮಾನತು ಕ್ರಮ ಕೈಗೊಳ್ಳಲಾಯಿತು.
ಈ ಮೂಲಕ ಉಭಯ ಸದನಗಳಿಂದ ಅಮಾನತುಗೊಂಡ ಸದಸ್ಯರ ಸಂಖ್ಯೆ 146ಕ್ಕೆ ತಲುಪಿದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…