ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಿ: ಮಾಜಿ ಸಚಿವ ಕಟ್ಟಾ ಸುಬ್ರಹ್ಯಣ್ಯ

ಬೆಂಗಳೂರು: ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು ಇಲ್ಲದೆ ಜೆಡಿಎಸ್‍ಗೆ ಹೋಗಿದ್ದರು ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಭಿನ್ನಮತೀಯ ನಾಯಕರ ವಿರುದ್ಧ  ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ಕಿಡಿಕಾರಿದರು.

 

ತಮ್ಮ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು,  ಯಡಿಯೂರಪ್ಪ ಅವರನ್ನ ಇಳಿಸಿ ಯಡಿಯೂರಪ್ಪ ಬೇರೆ ಪಕ್ಷ ಮಾಡಿದಾಗ ಬಿಜೆಪಿ ಪಕ್ಷ ನಡೆಸಲು ಆಗಲಿಲ್ಲ. ಪಕ್ಷ ಶಕ್ತಿ ಕಳೆದುಕೊಂಡಿತ್ತು. ಮತ್ತೆ ಯಡಿಯೂರಪ್ಪ ಬಂದರು ಅಧಿಕಾರಕ್ಕೆ ಮತ್ತೆ ಪಕ್ಷ ಬಂತು. ಯಡಿಯೂರಪ್ಪ ಇನ್ನು ಶಕ್ತಿ ಉಳಿಸಿಕೊಂಡಿದ್ದಾರೆ ಎಂದರು.

ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಲ್ಲರನ್ನು ಪದಾಧಿಕಾರಿಗಳು ಮಾಡಲು ಸಾಧ್ಯವಿಲ್ಲ. ಪಾರ್ಟಿ ನಿಯಮಾನುಸಾರ ಯಾರನ್ನು ಮಾಡಲು ಸಾಧ್ಯವೋ ಮಾಡುತ್ತಾರೆ. ಕಾಂಗ್ರೆಸ್ ರೀತಿ ದೊಡ್ಡದಾಗಿ ಪದಾಧಿಕಾರಿಗಳು ಮಾಡಲು ಆಗೊಲ್ಲ. ಕೇಂದ್ರದ ಸೂಚನೆ ಪ್ರಕಾರ ಮಾಡಿz?ದÉ?ವೆ ಎಂದರು.

ಶಕ್ತಿ ಇರುವರು ಎಲ್ಲಿz?ದÉ?ನು? ಅವರನ್ನ ಮಾಡಿದರು, ಇವರನ್ನು ಮಾಡಿದರು ಎಂದರೆ ಹೇಗೆ? ಸಮಯ ಅನುಕೂಲ, ಸಂಧರ್ಭದಲ್ಲಿ ಪದಾಧಿಕಾರಿಗಳನ್ನು ಮಾಡುತ್ತಾರೆ. ನಾವು ಪಕ್ಷದ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಟಿಕೆಟ್ ಸಿಕ್ಕಿಲ್ಲ. ಆದರೆ ಪಕ್ಷ ಹೇಳಿತು ನಾವು ಪಕ್ಷದ ಕೆಲಸ ಮಾಡಿz?ದÉ?ವೆ. ಇದು ಪಕ್ಷ ನಿಷ್ಠೆ ಎಂದು ಸಮರ್ಥಿಸಿಕೊಂಡರು. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

57 mins ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago