ಕೊಡಗು/ಭಾಗಮಂಡಲ: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಹಾಗೂ ಅದೇ ದಿನ ರಾಮಲಲ್ಲಾ(ಬಾಲರಾಮ) ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡಯಲಿದ್ದು, ರಾಮ ಮಂದಿರಕ್ಕೆ ದೇಶದ ವಿವಿಧ ಪವಿತ್ರ ನದಿಗಳ ನೀರನ್ನು ರವಾನೆ ಮಾಡಲಾಗುತ್ತಿದೆ.
ಅದರಂತೆಯೇ ದಕ್ಷಿಣ ಭಾರತದ ಪವಿತ್ರ ನದಿ ಕಾವೇರಿಯ ತೀರ್ಥ ರವಾನೆ ಮಾಡಲಾಗಿದೆ.
ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮ ಕುಡಿಕೆಯಿಂದ ಅಖಿಲ ಭಾರತೀಯ ಸಂತ ಸಮಿತಿ, ವಿಶ್ವ ಹಿಂದೂ ಪರಿಷತ್ ಸದಸ್ಯರೆಲ್ಲರೂ ಸೇರಿ ಕಾವೇರಿ ತೀರ್ಥ ಸಂಗ್ರಹ ಮಾಡಿದ್ದಾರೆ. ಇದೇ ವೇಳೆ ಕಾವೇರಿಇ ಮಾತೆಯ ನಾಮ ಜಪ ಮಾಡಲಾಯಿತು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…