ರಾಜ್ಯ

ಪ್ರತಾಪ್ ಸಿಂಹ – ಪ್ರೀತಮ್ ಗೌಡ ನಡುವೆ ವಾಕ್ಸಮರ!

ಮೈಸೂರು : ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಅಮಿತ್‌ ಶಾ ರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್​ಅಪ್ ಮಾಡಲಾಗಿತ್ತು. ಈ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಮ್ ಗೌಡ ನಡುವೆ ಇರುಸು ಮುರುಸು ಉಂಟಾಗಿದ್ದು, ವಾಕ್‌ಸಮರಕ್ಕೆ ಕಾರಣವಾಗಿದೆ.

ಅಮಿತ್ ಶಾ ಸ್ವಾಗತಕ್ಕೆ ಕ್ಲಸ್ಟರ್ ನಾಯಕರ ಲೈನ್ ಆಪ್ ಉಸ್ತುವಾರಿಯನ್ನು ಮಾಜಿ ಶಾಸಕ ಪ್ರೀತಮ್ ಗೌಡ ಹೊತ್ತುಕೊಂಡಿದ್ದರು. ಆದರೆ, ಪ್ರತಾಪ್ ಸಿಂಹ ಮತ್ತಿತರರನ್ನು ಕಡೆಗಣಿಸಲಾಗಿದೆ. ತಮ್ಮನ್ನು ಸೇರಿದಂತೆ ಮೈಸೂರು ಕ್ಲಸ್ಟರ್​ನ ಪ್ರಮುಖ ನಾಯಕರನ್ನು ಪಟ್ಟಿಗೆ ಸೇರಿಸಿಕೊಳ್ಳುವ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಪ್ರತಾಪ್ ಸಿಂಹ ಅವರು ಪ್ರೀತಮ್ ಗೌಡರನ್ನು ಸಂಸದ ಪ್ರತಾಪ್‌ ಸಿಂಹ ತೀಕ್ಷ್ಣವಾಗಿಯೆ ಪ್ರಶ್ನೆ ಮಾಡಿದ್ದರು.

ಪ್ರತಾಪಸಿಂಹ ಪ್ರಶ್ನೆಗೆ ತಾನು ಮಾಡಿದ್ದೇ ಸರಿ ಅನ್ನೋ ರೀತಿಯಲ್ಲಿ ಪ್ರೀತಮ್ ಗೌಡ ಅವರು ಉತ್ತರ ಕೊಟ್ಟಿದ್ದಾರೆ. ಈ ವೇಳೆ ಪ್ರತಾಪ್ ಸಿಂಹ ಹಾಗೂ ಪ್ರೀತಂ ಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಕೂಡಲೇ ಮಧ್ಯಪ್ರವೇಶಿಸಿದ ಬಿಜೆಪಿ ನಾಯಕರು ಇಬ್ಬರು ನಾಯಕರನ್ನು ಸಮಾಧಾನ ಮಾಡಿದ ಘಟನೆ ನಡೆದಿದೆ.

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

12 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago