ramalinga reddy
ರಾಮನಗರ: ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಿದರೆ ಪಕ್ಷದಕ್ಕೆ ದೊಡ್ಡ ಹಾನಿಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದ್ದಾರೆ.
ಈ ಕುರಿತು ರಾಮನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತುಕತೆ ಬಗ್ಗೆ ನನಗೆ ಮಾಹಿತಿ ಇಲ್ಲ. ಬಿಜೆಪಿಯಲ್ಲಿ ಇರುವಷ್ಟು ಬಣ ನಮ್ಮಲ್ಲಿ ಇಲ್ಲ. ಬಹಿರಂಗವಾಗಿ ಮಾತನಾಡದೇ ನಾಲ್ಕು ಗೋಡೆ ಮಧ್ಯೆ ಮಾತನಾಡಲಿ. ಪಕ್ಷದ ಹಿತದೃಷ್ಟಿಯಿಂದ ಏನು ಮಾತನಾಡದೇ ಇರುವುದು ಸೂಕ್ತ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ
ಇನ್ನು ಆರ್ಎಸ್ಎಸ್ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ತಡೆ ಕುರಿತು ಮಾತನಾಡಿದ ಅವರು, ಸರ್ಕಾರದ ಆದೇಶಕ್ಕೆ ಸರ್ಕ್ಯೂಲರ್ ಮೇಲೆ ಹೈಕೋರ್ಟ್ ಆದೇಶ ಮಾಡಿದೆ. ಸಿಎಂ ಕೂಡ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದಿದ್ದಾರೆ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಮಾಡಿದ್ದರು. ಇದು ಎಲ್ಲಾ ಪಕ್ಷಗಳು ಸಂಘ ಸಂಸ್ಥೆಗಳಿಗೆ ಅನ್ವಯ ಆಗುತ್ತದೆ ಎಂದು ಹೇಳಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…