ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್ ನಟ ವಿಜಯ್ ದಳಪತಿ ಆರಂಭಿಸಿದ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ನೋಂದಣಿ ಮಾಡಿಕೊಂಡಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ದಳಪತಿ ವಿಜಯ್ ಅವರು, ನಾವು ಫೆಬ್ರವರಿ.2ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ನೋಂದಾಯಿಸಿದೆ. ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ನಮ್ಮ ಪಕ್ಷವನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ವಿಜಯ್ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡ ಪಕ್ಷವನ್ನು ಅಧಿಕೃತಗೊಳಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾರೆಲ್ಲಾ ಸ್ಪರ್ಧೆಗೆ ಇಳಿಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…