ರಾಜ್ಯ

ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನ ಅಧಿಕೃತಗೊಳಿಸಿದ ಚುನಾವಣಾ ಆಯೋಗ

ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್‌ ನಟ ವಿಜಯ್‌ ದಳಪತಿ ಆರಂಭಿಸಿದ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ನೋಂದಣಿ ಮಾಡಿಕೊಂಡಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ದಳಪತಿ ವಿಜಯ್‌ ಅವರು, ನಾವು ಫೆಬ್ರವರಿ.2ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ನೋಂದಾಯಿಸಿದೆ. ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ನಮ್ಮ ಪಕ್ಷವನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ವಿಜಯ್‌ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡ ಪಕ್ಷವನ್ನು ಅಧಿಕೃತಗೊಳಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾರೆಲ್ಲಾ ಸ್ಪರ್ಧೆಗೆ ಇಳಿಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

3 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

4 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

19 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

22 hours ago