ತಮಿಳುನಾಡು: ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದ್ದು, ತಿರುಪ್ಪರಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿ ಮದ್ರಾಸ್ ಹೈಕೋರ್ಟ್ ಇಂದು, ಮಧುರೈನ ತಿರುಪರಂಕುಂದ್ರಂ ಮೇಲಿನ ಕಲ್ಲಿನ ಕಂಬದಲ್ಲಿ ದೀಪ ಹಚ್ಚುವಂತೆ ನಿರ್ದೇಶಿಸಿದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಎತ್ತಿಹಿಡಿದಿದೆ.
ನ್ಯಾಯಾಲಯದ ಮುಂದಿದ್ದ ವಿಷಯವು ಹಗರತ್ ಸುಲ್ತಾನ್ ಸಿಕ್ಕಂದರ್ ಬಾದುಷಾ ಅವುಲಿಯಾ ದರ್ಗಾದ ಸಮೀಪವಿರುವ ತಿರುಪರಂಕುಂದ್ರಂ ಬೆಟ್ಟಗಳಲ್ಲಿರುವ ಪ್ರಾಚೀನ ಕಲ್ಲಿನ ದೀಪ ಕಂಬದಲ್ಲಿ ಕಾರ್ತಿಗೈ ದೀಪ ಬೆಳಗಿಸಬಹುದೇ ಎಂಬುದರ ಮೇಲೆ ಕೇಂದ್ರೀಕೃತವಾಗಿತ್ತು. ರಾಜ್ಯ ಹಾಗೂ ಇತರ ಮೇಲ್ಮನವಿದಾರರು ಪದ್ಧತಿ, ಕಾನೂನು ಸುವ್ಯವಸ್ಥೆ ಕಾಳಜಿಗಳು ಹಾಗೂ ಸ್ಥಳದ ಮೇಲಿನ ಸ್ಪರ್ಧಾತ್ಮಕ ಹಕ್ಕುಗಳನ್ನು ಉಲ್ಲೇಖಿಸಿ ಆಚರಣೆಯನ್ನು ವಿರೋಧಿಸಿದರು.
ರಾಜ್ಯದ ಅಕ್ಷೇಪಣೆಗಳನ್ನು ಬಲವಾಗಿ ಆಲಿಸಿದ ಪೀಠ, ದೇವಸ್ಥಾನದ ಪ್ರತಿನಿಧಿಗಳು ವರ್ಷದಲ್ಲಿ ಒಂದು ನಿರ್ದಿಷ್ಟ ದಿನದಂದು ಕಲ್ಲಿನ ಕಂಬದ ಮೇಲೆ ದೀಪ ಹಚ್ಚಲು ಅವಕಾಶ ನೀಡುವುದರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುತ್ತದೆ ಎಂದು ಹೇಳುವುದನ್ನು ಹಾಸ್ಯಾಸ್ಪದ ಹಾಗೂ ನಂಬಲು ಕಷ್ಟ ಎಂದು ಹೇಳಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…