ಬೆಂಗಳೂರು : ನನ್ನ ಸಲುವಾಗಿ ಮದ್ವೆ ಡೇಟ್ ಬದಲಾವಣೆ ಮಾಡೋದು ಬೇಡ ಅಂತ ದರ್ಶನ್ ಹೇಳಿದ್ದಾರೆ ಎಂದು ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿರ್ದೇಶಕ ತರುಣ್ ಸುಧೀರ್, ಅವರೇನು ತಪ್ಪು ಮಾಡಿಲ್ಲ, ನ್ಯಾಯ ಸಯತ್ತದೆ ಎಂಬ ನಂಬಿಕೆ ಇದೆ. ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು ರಿಕವರಿ ಆಗಿದ್ದಾರೆ. ನನ್ನ ಮತ್ತು ಸೋನಲ್ ವಿಚಾರ ಅವರಿಗೆ ಮೊದಲೆ ತಿಳಿದಿತ್ತು. ದರ್ಶನ್ ಅವರೇ ನಮ್ಮ ಮದುವೆ ಡೇಟ್ ಫಿಕ್ಸ್ ಮಾಡಿದ್ದು. ಅವರೇನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆ. ನಮ್ಮನ್ನು ಹೆಚ್ಚಾಗಿ ಪ್ರೀತಿಸುವವರ ಮೇಲೆಯೇ ನಮಗೆ ನಂಬಿಕೆ ಹೆಚ್ಚಾಗಿರುತ್ತದೆ ಎಂದರು.
ಅಲ್ಲದೆ ನಮ್ಮ ಮದುವೆ ದಿನಾಂಕದ ಮುಂಚೆಯೇ ಅವರು ಹೊರಗೆ ಬರುತ್ತಾರೆ ಎನ್ನುವ ಭರವಸೆಯಿದೆ. ಅವರಿಗೆ ಮದುವೆ ಪತ್ರಿಕೆ ಏನು ಕೊಟ್ಟಿಲ್ಲ. ಅದಕ್ಕೆ ಜೈಲಿನಲ್ಲಿ ಅನುಮತಿ ಇಲ್ಲ. ಈಗ ದರ್ಶನ್ ಅವರ ಆಶೀರ್ವಾದ ಪಡೆದುಬಂದಿದ್ದೇನೆ ಎಂದು ಹೇಳಿದರು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…