ಬೆಂಗಳೂರು : ನನ್ನ ಸಲುವಾಗಿ ಮದ್ವೆ ಡೇಟ್ ಬದಲಾವಣೆ ಮಾಡೋದು ಬೇಡ ಅಂತ ದರ್ಶನ್ ಹೇಳಿದ್ದಾರೆ ಎಂದು ನಿರ್ದೇಶಕ ತರುಣ್ ಸುಧೀರ್ ಹೇಳಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿರ್ದೇಶಕ ತರುಣ್ ಸುಧೀರ್, ಅವರೇನು ತಪ್ಪು ಮಾಡಿಲ್ಲ, ನ್ಯಾಯ ಸಯತ್ತದೆ ಎಂಬ ನಂಬಿಕೆ ಇದೆ. ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು ರಿಕವರಿ ಆಗಿದ್ದಾರೆ. ನನ್ನ ಮತ್ತು ಸೋನಲ್ ವಿಚಾರ ಅವರಿಗೆ ಮೊದಲೆ ತಿಳಿದಿತ್ತು. ದರ್ಶನ್ ಅವರೇ ನಮ್ಮ ಮದುವೆ ಡೇಟ್ ಫಿಕ್ಸ್ ಮಾಡಿದ್ದು. ಅವರೇನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆ. ನಮ್ಮನ್ನು ಹೆಚ್ಚಾಗಿ ಪ್ರೀತಿಸುವವರ ಮೇಲೆಯೇ ನಮಗೆ ನಂಬಿಕೆ ಹೆಚ್ಚಾಗಿರುತ್ತದೆ ಎಂದರು.
ಅಲ್ಲದೆ ನಮ್ಮ ಮದುವೆ ದಿನಾಂಕದ ಮುಂಚೆಯೇ ಅವರು ಹೊರಗೆ ಬರುತ್ತಾರೆ ಎನ್ನುವ ಭರವಸೆಯಿದೆ. ಅವರಿಗೆ ಮದುವೆ ಪತ್ರಿಕೆ ಏನು ಕೊಟ್ಟಿಲ್ಲ. ಅದಕ್ಕೆ ಜೈಲಿನಲ್ಲಿ ಅನುಮತಿ ಇಲ್ಲ. ಈಗ ದರ್ಶನ್ ಅವರ ಆಶೀರ್ವಾದ ಪಡೆದುಬಂದಿದ್ದೇನೆ ಎಂದು ಹೇಳಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…