ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ.
ಶಿವರಾತ್ರಿ ಬಳಿಕ ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ. ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನಿಂದ ಭಾರೀ ಸೆಕೆ ಶುರುವಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲದಿದ್ದರೂ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದ್ದು, ತಂಪು ಪಾನೀಯಗಳನ್ನು ಉಪಯೋಗಿಸಬೇಕು ಎಂದು ಸಲಹೆ ನೀಡಿದೆ. ಜೊತೆಗೆ ಚರ್ಮದ ಬಗ್ಗೆ ನಿಗಾ ಇಡುವಂತೆ ಸೂಚಿಸಿದೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…