ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ.
ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಸಂಪುಟ ಅನುಮೋದನ್ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಇನ್ನೂ ಕನ್ನಡಿಗರಿಗಡ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈಕಿರಣ್ ಮಜುಂದಾರ್ ಅವರು ಆಕ್ಷೇಪ ಎತ್ತಿದ್ದರು.
ಈ ಹಿನ್ನೆಲೆಯಲ್ಲಿ ಉದ್ಯಮಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…
ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು…