ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ.
ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಸಂಪುಟ ಅನುಮೋದನ್ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಇನ್ನೂ ಕನ್ನಡಿಗರಿಗಡ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈಕಿರಣ್ ಮಜುಂದಾರ್ ಅವರು ಆಕ್ಷೇಪ ಎತ್ತಿದ್ದರು.
ಈ ಹಿನ್ನೆಲೆಯಲ್ಲಿ ಉದ್ಯಮಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…