ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ.
ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಸಂಪುಟ ಅನುಮೋದನ್ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಇನ್ನೂ ಕನ್ನಡಿಗರಿಗಡ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈಕಿರಣ್ ಮಜುಂದಾರ್ ಅವರು ಆಕ್ಷೇಪ ಎತ್ತಿದ್ದರು.
ಈ ಹಿನ್ನೆಲೆಯಲ್ಲಿ ಉದ್ಯಮಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…