Temporary Shed Built After Bone Discovery; Excavation Continues by SIT
ದಕ್ಷಿಣ ಕನ್ನಡ : ಧರ್ಮಸ್ಥಳ ಶವಗಳ ಶೋಧ ಕಾರ್ಯ ಮುಂದುವರೆದಿದ್ದು, ಇಂದು ಸಹ ದೂರುದಾರ ತೋರಿಸಿರುವ ಪಾಯಿಂಟ್ 6 ರಲ್ಲಿ ಮನುಷ್ಯರ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿದ್ದು, ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.
ಪಾಯಿಂಟ್ ನಂಬರ್ 6ರಲ್ಲಿ ಇನ್ನೂ ಹೆಚ್ಚಿನ ಅವಶೇಷಗಳು ಪತ್ತೆಯಾಗುತ್ತಿದ್ದು, ಶೋಧ ಕಾರ್ಯ ಮುಂದುವರಿಸಲು ಮಳೆ ಅಡ್ಡಿಯಾಗಿದೆ. ಹಾಗಾಗಿ, ಈ ಸ್ಥಳದಲ್ಲಿ ತಗಡಿನ ಶೀಟಿನ ತಾತ್ಕಲಿನ ಶೆಡ್ ನಿರ್ಮಿಸಲಾಗಿದೆ. ಉತ್ಖನನ ಮುಂದುವರೆದಿದೆ.
ನಾಳೆಯೂ ಪಾಯಿಂಟ್ ನಂಬರ್ 6ರಲ್ಲಿ ಶೋಧ ಮುಂದುವರಿಯುವ ಸಾಧ್ಯತೆ ಇದೆ. ಇಂದಿನ ಕಾರ್ಯಾಚರಣೆ ಸಂಜೆ ಸ್ಥಗಿತಗೊಳಿಸಲಾಗುತ್ತದಾ…. ಇಲ್ಲ ರಾತ್ರಿಯೂ ಮುಂದುವರಿಯಲಿದೆಯಾ? ಎಂಬ ಸ್ಪಷ್ಟತೆ ಸಿಕ್ಕಿಲ್ಲ.
ದೂರುದಾರ ಪಾಯಿಂಟ್ ನಂಬರ್ 6ರನ್ನು ಗುರುತಿಸಿದ್ದರು. ಸುಮಾರು 3 ಅಡಿ ಮಣ್ಣು ಅಗೆಯುವಾಗ ಮನುಷ್ಯರ ಅಸ್ತಿಪಂಜರದ ಅವಶೇಷಗಳು, ಅಂದರೆ ಮೂಳೆ, ತಲೆ ಬುರುಡೆಯ ತುಂಡು ಪತ್ತೆಯಾಗಿದೆ ಎಂದು ಹೇಳಲಾಗ್ತಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…