ರಾಜ್ಯ

ಧರ್ಮಸ್ಥಳ ಪ್ರಕರಣ | ಮೂಳೆ ಪತ್ತೆಯ ಬಳಿಕ ತಾತ್ಕಾಲಿಕ ಶೆಡ್‌ ನಿರ್ಮಾಣ; ಉತ್ಖನನ ಮುಂದುವರಿಸಿದ ಎಸ್‌ಐಟಿ

ದಕ್ಷಿಣ ಕನ್ನಡ : ಧರ್ಮಸ್ಥಳ ಶವಗಳ ಶೋಧ ಕಾರ್ಯ ಮುಂದುವರೆದಿದ್ದು, ಇಂದು ಸಹ ದೂರುದಾರ ತೋರಿಸಿರುವ ಪಾಯಿಂಟ್‌ 6 ರಲ್ಲಿ ಮನುಷ್ಯರ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿದ್ದು, ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪಾಯಿಂಟ್‌ ನಂಬರ್‌ 6ರಲ್ಲಿ ಇನ್ನೂ ಹೆಚ್ಚಿನ ಅವಶೇಷಗಳು ಪತ್ತೆಯಾಗುತ್ತಿದ್ದು, ಶೋಧ ಕಾರ್ಯ ಮುಂದುವರಿಸಲು ಮಳೆ ಅಡ್ಡಿಯಾಗಿದೆ. ಹಾಗಾಗಿ, ಈ ಸ್ಥಳದಲ್ಲಿ ತಗಡಿನ ಶೀಟಿನ ತಾತ್ಕಲಿನ ಶೆಡ್‌ ನಿರ್ಮಿಸಲಾಗಿದೆ. ಉತ್ಖನನ ಮುಂದುವರೆದಿದೆ.

ನಾಳೆಯೂ ಪಾಯಿಂಟ್‌ ನಂಬರ್‌ 6ರಲ್ಲಿ ಶೋಧ ಮುಂದುವರಿಯುವ ಸಾಧ್ಯತೆ ಇದೆ. ಇಂದಿನ ಕಾರ್ಯಾಚರಣೆ ಸಂಜೆ ಸ್ಥಗಿತಗೊಳಿಸಲಾಗುತ್ತದಾ…. ಇಲ್ಲ ರಾತ್ರಿಯೂ ಮುಂದುವರಿಯಲಿದೆಯಾ? ಎಂಬ ಸ್ಪಷ್ಟತೆ ಸಿಕ್ಕಿಲ್ಲ.

ದೂರುದಾರ ಪಾಯಿಂಟ್‌ ನಂಬರ್‌ 6ರನ್ನು ಗುರುತಿಸಿದ್ದರು. ಸುಮಾರು 3 ಅಡಿ ಮಣ್ಣು ಅಗೆಯುವಾಗ ಮನುಷ್ಯರ ಅಸ್ತಿಪಂಜರದ ಅವಶೇಷಗಳು, ಅಂದರೆ ಮೂಳೆ, ತಲೆ ಬುರುಡೆಯ ತುಂಡು ಪತ್ತೆಯಾಗಿದೆ ಎಂದು ಹೇಳಲಾಗ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago