ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದು, ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಪ್ರತಿಕ್ರಿಯೆ ಕೊಡಲು ಆಗಲ್ಲ. ನಿರಂತರ ೧೫ ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದ್ರೂ ಮಾಡಿದ್ದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅಲ್ಲದೆ ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನ ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಮುಖಂಡೆ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿಟಿ ದೇವೇಗೌಡ, ಸಾರಾ ಮಹೇಶ್, ಎಸ್ ಟಿ ಸೋಮಶೇಕರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿರುವುದರಿಂದ ಯಾರು ಇದ್ದಾರೆ ಯಾರು ಇಲ್ಲ ಎಂಬುವುದನ್ನ ನಾನು ಹೇಳಲು ಸಾಧ್ಯವಿಲ್ಲ ಎಂದರು.
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…