ರಾಜ್ಯ

2019ರ ಆ ಒಂದು ಘಟನೆ ನನ್ನ ಇನ್ನು ಕಾಡುತ್ತಿದೆ: ವೇದಿಕೆ ಮೇಲೆ ಗಳಗಳನೆ ಅತ್ತ ನಿಖಿಲ್‌!

ರಾಮನಗರ: ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಕೂತುಹಲ ಮೂಡಿಸಿರುವ ಕ್ಷೇತ್ರಗಳೆಂದರೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಎನ್ನಬಹುದು. ಎರಡು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಇತ್ತ ಬೆಂಗಳೂರು ಲೋಕಸಭಾ ಕ್ಷೇತ್ರದ ರಾಮನಗರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ ನಿಖಿಲ್‌ ಕುಮಾರಸ್ವಾಮಿ 2019ರ ಲೋಕಸಭೆ ಚುನಾವಣೆಯಲ್ಲಿ ನಡೆದ ಕೆಲವು ಘಟನೆಗಳನ್ನು ನೆನೆಸಿಕೊಂಡು ವೇದಿಕೆಯಲ್ಲಿಯೇ ಗಳಗಳನೆ ಅತ್ತ ಘಟನೆ ನಡೆಯಿತು.

2019 ರಲ್ಲಿ ನನಗೆ ರಾಜಕಾರಣದ ಅನುಭವದ ಕೊರತೆ ಇತ್ತು, ಆವತ್ತಿನ ಕಾಂಗ್ರೆಸ್‌ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾದೆ, ಅದು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರಹಾಕಿದರು.

ನಾನು ಎರಡು ಬಾರಿ ಸೋತಿದ್ದೇನೆ, ನನ್ನ ಮಾವ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ ಅವರನ್ನು ಸೋಲಿಸಬೇಡಿ, ರಾಮನಗರದ ಜನ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಪರಿಪರಿಯಾಗಿ ಬೇಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

SSLC RESULTS | ಮನಸ್ವಿನಿ ಪ್ರದೀಪ್‌ ಮೈಸೂರಿಗೆ ಟಾಪರ್‌

ಮೈಸೂರು : ಜಿಲ್ಲೆಯ ವಿಜಯ ವಿಠ್ಠಲ ಶಾಲೆಯ ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್‌ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 624ಅಂಕಗಳನ್ನು ಗಳಿಸಿ…

1 min ago

Voting | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ.56.81, ಪ.ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

ಚೆನ್ನೈ : ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತ್ತು ನಾಗರಿಕರು ತಮ್ಮ…

35 mins ago

SSLC RESULTS : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ; ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ…

51 mins ago

SSLC RESULTS | ಶೇ.94.10ರಷ್ಟು ಫಲಿತಾಂಶ,7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ.…

2 hours ago

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

2 hours ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

2 hours ago