ಚಿಕ್ಕೋಡಿ: ಬಾಗಲಕೋಟೆ ಜಿಲ್ಲೆಯ ಜೀವನಾಡಿಯಂತಿರುವ ಹಿಪ್ಪರಗಿ ಬ್ಯಾರೇಜ್ನ ಕ್ರಸ್ಟ್ ಗೇಟ್ 22 ತಾಂತ್ರಿಕ ದೋಷದಿಂದಾಗಿ ಮುರಿದುಬಿದ್ದಿದ್ದು, ಭಾರೀ ಪ್ರಮಾಣದ ನೀರು ನದಿಗೆ ಪೋಲಾಗುತ್ತಿದೆ.
ಬ್ಯಾರೇಜ್ನಿಂದ ನೀರು ಆಲಮಟ್ಟಿ ಅಣೆಕಟ್ಟೆಯ ಹಿನ್ನೀರಿಗೆ ಕೃಷ್ಣಾ ನದಿ ಮುಖಾಂತರ ಅತಿಯಾದ ವೇಗದಲ್ಲಿ ಹರಿಯುತ್ತಿದ್ದು, ಸಾವಿರಾರು ಕ್ಯೂಸೆಕ್ಸ್ ನೀರು ಪೋಲಾಗುವ ಆತಂಕ ಎದುರಾಗಿದೆ.
ನೀರು ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದು ಎಂದು ನದಿ ತೀರದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಿಂದ ಕಾರ್ಮಿಕರನ್ನು ಕರೆಸಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಮುಳುಗು ತಜ್ಞರ ಜೊತೆಯಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…