ಬೆಂಗಳೂರು: ವೇಗವಾಗಿ ಹೋಗುವಾದ ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ತೀವ್ರ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಕಾಲೇಜು ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಕುಮಾರ್(30) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ನವೀನ್ (20) ತೀವ್ರ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಇಬ್ಬರು ಶನಿವಾರ ಮಧ್ಯರಾತ್ರಿ ಬೈಕ್ನಲ್ಲಿ ವೇಗವಾಗಿ ಹೋಗುವಾಗ ಆಕ್ಸ್ಫರ್ಡ್ ಕಾಲೇಜು ಮುಂಭಾಗ ಸ್ಕಿಡ್ ಆಗಿದೆ ಬಿದ್ದಿದ್ದಾರೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ನವೀನ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ಮಡಿವಾಳ ಸಂಚಾರಿ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…