ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ವಿಧಾನಸೌಧದಲ್ಲಿ ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸುತ್ತಿದ್ದಾರೆ.
17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಆಯವ್ಯಯ ಮಂಡಿಸಲು ನನಗೆ ತುಂಬಾ ಖುಷಿಯಾಗುತ್ತಿದೆ. ಜನಕಲ್ಯಾಣ ಯೋಜನೆಗೆ ಹೆಚ್ಚು ಹೆಚ್ಚು ಒತ್ತು ನೀಡುತ್ತೇವೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…