ರಾಜ್ಯ

ಮತ್ತೆ ಮುನ್ನೆಲೆಗೆ ಬಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಿಸಲು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಭಾರೀ ಅನ್ಯಾಯ ಆಗುತ್ತಿದೆ. ಮಲತಾಯಿ ಧೋರಣೆ ಆಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ರಾಜುಕಾಗೆ ಅವರು, ಉತ್ತರ ಕರ್ನಾಟಕ ಹೋರಾಟ ಸಮಿತಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದನ್ನು ಓದಿ: ಪ್ರತ್ಯೇಕ ಕೊಡವ ರಾಜ್ಯ ಬೇಡಿಕೆಗೆ ಸುಬ್ರಮಣ್ಯ ಸ್ವಾಮಿ ಬೆಂಬಲ

ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಪತ್ರ ಬರೆದಿದ್ದು, ಚಳಿಗಾಲದ ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

ಇನ್ನು ಶಾಸಕ ರಾಜುಕಾಗೆ ಅವರು ಪತ್ರ ಬರೆದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿವೆ. ಒಂದು ವೇಳೆ ಮೂರು ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

2 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

7 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

7 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

11 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

12 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

17 hours ago