ಬೆಂಗಳೂರು: ಏ.29 ರೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೇಳಿದೆ.
ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ನ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿತು.
ಅರ್ಜಿ ಆಲಿಸಿದ ನ್ಯಾಯಮೂರ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ನೆಲೆಸಬಾರದು ಎಂದು ಹೇಳಿದರು.
ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಇದೇ ತಿಂಗಳ(ಏ.22) ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…