There are always two opinions in politics Home Minister Parameshwar
ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್ಐಟಿಯ ಮುಖ್ಯಸ್ಥ ಪ್ರಣಬ್ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾdharತನಾಡಿದ ಅವರು, ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗುವುದಾದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು.
ಕಾನೂನು ಪ್ರಕಾರ, ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ ಎಸ್ಐಟಿ ತನಿಖೆಯನ್ನು ಮುಂದುವರೆಸಬಹುದೇ ಎಂಬುದರ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದರು.
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆಯುತ್ತಿದೆ. ಈ ಹಂತದಲ್ಲಿ ಯಾವುದೇ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದು ನಿರ್ಧರಿಸಿದ್ದೇವೆ. ತನಿಖೆಯ ಬಳಿಕ ಎಲ್ಲಾ ಮಾಹಿತಿಗಳೂ ಸಿಗುತ್ತವೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…