Sigandur Cable Bridge
ಶಿವಮೊಗ್ಗ: ಜುಲೈ.14ರಂದು ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ.14ರಂದು ಚಾಲನೆ ಸಿಗಲಿದೆ.
ಲೋಕಾರ್ಪಣೆ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಭಾಗಿಯಾಗಲಿದ್ದಾರೆ. ಈ ಸೇತುವೆಗೆ ಸಿಗಂಧೂರು ಚೌಡೇಶ್ವರಿ ದೇವಿ ಹೆಸರು ಇಡಲು ರಾಜ್ಯ ಸರ್ಕಾರ ಶಿಫಾರಸು ಮಾಡಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದ್ದು, ಈ ಸೇತುವೆಯ ಕಾಮಗಾರಿ 2020ರ ಡಿಸೆಂಬರ್ನಲ್ಲಿ ಆರಂಭವಾಗಿತ್ತು.
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…