ರಾಜ್ಯ

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನ್ಯಾಯಮೂರ್ತಿ ಕೆ.ಎಸ್.ಮುದುಗಲ್‌ ಹಾಗೂ ಟಿ.ವೆಂಕಟೇಶ ನಾಯಕ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ತೀರ್ಪು ನೀಡಿತ್ತು.

ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮೈಸೂರು ಜಿಲ್ಲೆಯ ಕೆ.ಆರ್.‌ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

7 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

16 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

9 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

9 hours ago