sriramulu
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ.
ಪ್ರಕರಣ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಸಾಕ್ಷಿ ಸಿಗಬಾರದೆಂದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ದೇಹ ಸುಟ್ಟು ಹಾಕಿದ್ದಾರೆ. ರಾಜಶೇಖರ್ ದೇಹದಲ್ಲಿ ಬಹಳಷ್ಟು ಗುಂಡುಗಳಿದ್ದವು ಎಂಬ ಮಾಹಿತಿ ಇತ್ತು. ಆದರೆ ಸಾಕ್ಷಿ ಸಿಗಬಾರದೆಂದು ದೇಹ ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜಶೇಖರ್ ತಂದೆ ಮೃತಪಟ್ಟಾಗ ಮಣ್ಣಲ್ಲಿ ಹೂತಿದ್ದರು. ರಾಜಶೇಖರ್ ಅವರನ್ನೂ ಹೂಳಲು ಗುಂಡಿ ತೆಗೆದಿದ್ದರು. ಆದರೆ ಬಳಿಕ ಅದನ್ನು ಮುಚ್ಚಿದ್ದಾರೆ. ರಾಜಶೇಖರ್ ಕುಟುಂಬವನ್ನು ಹೆದರಿಸಿ ಬೆದರಿಸಿದ್ದಾರೆ. ಇವತ್ತಲ್ಲ ನಾಳೆ ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ಕಿಡಿಕಾರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…