R Ashok
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರೈವರ್ ಬದಲಾದರೇನು? ಕೆಟ್ಟು ಹೋಗಿರೋ ಬಸ್ ಓಡಲು ಸಾಧ್ಯವೇ? ಇದು ಕೆಟ್ಟು ಹೋಗಿರೋ ಗಾಡಿ. ಸಿದ್ದರಾಮಯ್ಯ ಅವರು ಕೆಟ್ಟು ಹೋಗಿರೋ ಗಾಡಿ ಡಿಕೆಶಿಗೆ ಕೊಟ್ಟಿದ್ದಾರೆ. ಸಾಲ ಮಾಡಿ ಡೀಸೆಲ್ ಹಾಕಿಸುವ ಬಸ್ ಅನ್ನು ಸಿದ್ದರಾಮಯ್ಯ ಡಿಕೆಶಿಗೆ ಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ನಾನು ಅಹಿಂದ ನಾಯಕ ಅಂತಿದ್ದರು. ದೇಶದಲ್ಲಿ ನಾನೊಬ್ಬನೇ ಅಹಿಂದ ಸಿಎಂ ಇರೋದ ಅಂತ ಹೇಳುತ್ತಾ ಇದ್ದರು. ನನ್ನನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಕಾನ್ಫಿಡೆನ್ಸ್ನಲ್ಲಿ ಇದ್ದರು. ರಾಹುಲ್ ಗಾಂಧಿ ಕಿತಾಪತಿಯಿಂದ ಈಗ ಸ್ಥಾನ ಹೋಗಿದೆ ಎಂದು ಆರೋಪಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…