R Ashok
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರೈವರ್ ಬದಲಾದರೇನು? ಕೆಟ್ಟು ಹೋಗಿರೋ ಬಸ್ ಓಡಲು ಸಾಧ್ಯವೇ? ಇದು ಕೆಟ್ಟು ಹೋಗಿರೋ ಗಾಡಿ. ಸಿದ್ದರಾಮಯ್ಯ ಅವರು ಕೆಟ್ಟು ಹೋಗಿರೋ ಗಾಡಿ ಡಿಕೆಶಿಗೆ ಕೊಟ್ಟಿದ್ದಾರೆ. ಸಾಲ ಮಾಡಿ ಡೀಸೆಲ್ ಹಾಕಿಸುವ ಬಸ್ ಅನ್ನು ಸಿದ್ದರಾಮಯ್ಯ ಡಿಕೆಶಿಗೆ ಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ನಾನು ಅಹಿಂದ ನಾಯಕ ಅಂತಿದ್ದರು. ದೇಶದಲ್ಲಿ ನಾನೊಬ್ಬನೇ ಅಹಿಂದ ಸಿಎಂ ಇರೋದ ಅಂತ ಹೇಳುತ್ತಾ ಇದ್ದರು. ನನ್ನನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಕಾನ್ಫಿಡೆನ್ಸ್ನಲ್ಲಿ ಇದ್ದರು. ರಾಹುಲ್ ಗಾಂಧಿ ಕಿತಾಪತಿಯಿಂದ ಈಗ ಸ್ಥಾನ ಹೋಗಿದೆ ಎಂದು ಆರೋಪಿಸಿದ್ದಾರೆ.
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…
ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3…